Saturday, March 30, 2013

ಈ ಟೀವಿಯಲ್ಲಿ ಪ್ರಸಾರವಾದ ನನ್ನ ಸಂದರ್ಶನ..

ಈ ಟೀವಿ ಕನ್ನಡ ವಾಹಿನಿಯಲ್ಲಿ ಭಾನಾಮತಿ ಪ್ರಸಾರವಾಗುತ್ತಿದ್ದ ಸಂದರ್ಭದಲ್ಲಿ ನನ್ನ ಸಂದರ್ಶನವೊಂದು ಪ್ರಸಾರವಾಗಿತ್ತು. ಈ ನೋಟ ಕಾರ್ಯಕ್ರಮದಲ್ಲಿ ಪ್ರಸಾರವಾದ ಈ ಸಂದರ್ಶನದಲ್ಲಿ ಭಾನಾಮತಿ ಬಗ್ಗೆ ನಾನು ಮಾತನಾಡಿದ್ದೇನೆ. ನಿಗೂಢ ಜಗತ್ತಿನ್ನ್ನು ಅನಾವರಣಗೊಳಿಸುವಾಗ ಒಹಿಸಬೇಕಾದ ಜಾಗರೂಕತೆಯ ಬಗ್ಗೆ ಮಾತನಾಡಿದ್ದೇನೆ. ಇಂದು ಇದು ಪ್ರಸ್ತುತ ಎಂದು ನಂಬಿ ಸಂದರ್ಶನವನ್ನು  ಮತ್ತೆ ನೆನಪು ಮಾಡಿಕೊಳ್ಳುತ್ತಿದ್ದೇನೆ. ಯು ಟ್ಯುಬ್ ನಲ್ಲಿ ಈ ಸಂದರ್ಶನ ಲಭ್ಯವಿದೆ. ಲಿಂಕ್ ಇಲ್ಲಿದೆ.

https://www.youtube.com/watch?v=bSUMQcI-sDY

No comments:

ಪ್ರತಿ ಪಕ್ಷದ ನಾಯಕನ ಆಯ್ಕೆ ಯಾಕಿಲ್ಲ ? ರಾಜ್ಯ ಬಿಜೆಪಿ ಬಿಕ್ಕಟ್ಟಿನಿಂದ ಕಂಗಾಲಾಗಿದೆಯೆ ಹೈಕಮಾಂಡ್ ? ಪಕ್ಷವನ್ನು ಸೋಲಿಸಿದ ಕರ್ನಾಟಕದ ಮೇಲೆಯೇ ಕಡುಕೋಪ ?

ರಾಜ್ಯ ವಿಧಾನ ಮಂಡಲದ ಅಧಿವೇಶನ ಪ್ರಾರಂಭವಾಗಿ ಒಂದು ವಾರವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ೨೦೨೩ ಮತ್ತು ೨೪ ನೆಯ ಸಾಲಿನ ಮುಂಗಡ ಪತ್ರವನ್ನು ಮಂಡಿಸಿ ಆಗಿದೆ. ಈ ಬಗ್ಗೆ ...