Wednesday, March 17, 2021

Swamy and friends

ಪೇಜಾವರ ಸ್ವಾಮಿಗಳ ಹೇಳಿಕೆ; ಬ್ರಾಹ್ಮಣ ಹೆಣ್ಣು ಮಕ್ಕಳು ಬೇರೆ ಜಾತಿಯವರನ್ನು ಮದುವೆಯಾಗುವಂತಿಲ್ಲ !
ಇದನ್ನು ತಡೆಯಲು ಮಾತೃ ಮಂಡಳಿ.
ಸ್ವಾಮೀಜಿಗಳ ಸಂವಿಧಾನ ವಿರೋಧಿ ಹೇಳಿಕೆ.. ಬ್ರಾಹ್ಮಣ ಹೆಣ್ಣು ಮಕ್ಕಳ ಸ್ವಾತಂತ್ರ್ಯದ ಮೇಲೆ ಹಲ್ಲೆ.
ಕೃಷ್ಣ ಯಾವ ಜಾತಿಯವ ? ಕೃಷ್ಣ ಯಾವ ಜಾತಿಯವರನ್ನು ಪ್ರೀತಿಸಿದ..?
ಕೃಷ್ಣನ ಪ್ರೀತಿಯನ್ನು ಅರ್ಥ ಮಾಡಿಕೊಳ್ಳದವರು ಕೃಷ್ಣನನ್ನು ಪೂಜಿಸಕೂಡದು..
ಸುದ್ದಿ ಸಂವಾದ
ಶಶಿಧರ್ ಭಟ್ ಮತ್ತು ವೆಂಕಟ್ರಮಣ ಗೌಡ



No comments:

ಪ್ರತಿ ಪಕ್ಷದ ನಾಯಕನ ಆಯ್ಕೆ ಯಾಕಿಲ್ಲ ? ರಾಜ್ಯ ಬಿಜೆಪಿ ಬಿಕ್ಕಟ್ಟಿನಿಂದ ಕಂಗಾಲಾಗಿದೆಯೆ ಹೈಕಮಾಂಡ್ ? ಪಕ್ಷವನ್ನು ಸೋಲಿಸಿದ ಕರ್ನಾಟಕದ ಮೇಲೆಯೇ ಕಡುಕೋಪ ?

ರಾಜ್ಯ ವಿಧಾನ ಮಂಡಲದ ಅಧಿವೇಶನ ಪ್ರಾರಂಭವಾಗಿ ಒಂದು ವಾರವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ೨೦೨೩ ಮತ್ತು ೨೪ ನೆಯ ಸಾಲಿನ ಮುಂಗಡ ಪತ್ರವನ್ನು ಮಂಡಿಸಿ ಆಗಿದೆ. ಈ ಬಗ್ಗೆ ...