Thursday, August 15, 2019

Analysis on imran khan speach on the occasion of indipendence day

ಪಾಕಿಸ್ಥಾನದ ಪ್ರಧಾನಿ ಇಮ್ರಾನ್ ಖಾನ್ ಸ್ವಾತಂತ್ರೋತ್ಸವದ ಸಂದರ್ಭದಲ್ಲಿ ಭಾರತಕ್ಕೆ ಜನತಾಂತ್ರಿಕ ಮೌಲ್ಯಗಳ ಬಗ್ಗೆ ಪಾಠ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಆರ್ ಎಸ್ ಎಸ್ ಮೇಲೆ ವಾಗ್ದಾಳಿ ನಡೆಸಿದ್ದಾರೆ. ಇದು ಉದ್ದಟತನ. ಆರ್ ಎಸ್ ಎಸ್ ಬಗ್ಗೆಯಾಗಲೀ ಮೋದಿಯವರ ಬಗ್ಗೆ ಈ ದೇಶದ ಜನರಿಗೆ ಇರುವ ಭಿನ್ನಾಭಿಪ್ರಾಯವನ್ನು ಬಗೆ ಹರಿಸಿಕೊಳ್ಳುವ ಶಕ್ತಿ ಈ ದೇಶದ ಜನರಿಗಿದೆ. ಇದಕ್ಕೆ ಇಮ್ರಾನ್ ಖಾನ್ ಅವರ ಸಲಹೆ ನಮ ಗೆ ಬೇಕಾಗಿಲ್ಲ.  ಹಾಗೆ ಈ ದೇಶದಲ್ಲಿ ಮೋದಿಯವರನ್ನು ಆರ್ ಎಸ್ ಎಸ್ ಅನ್ನು ವಿರೋಧಿಸುವವರು ಬೇರೆ ದೇಶದವರು ನಮಗೆ ಬುದ್ದಿ ಹೇಳಲು ಬಂದಾಗ ನಾವು ಪ್ರಧಾನಿ ಬೆಂಬಲಕ್ಕೆ ನಿಲ್ಲಬೇಕು. ಆಂತರಿಕವಾಗಿ ಅವರ ವಿರುದ್ದ ಹೋರಾಟ ಮಾಡಬೇಕು.
ಶಶಿಧರ್ ಭಟ್ ವಿಶ್ಲೇಷಣೆ. ಸುದ್ದಿ ಟಿವಿಯಲ್ಲಿ ಮಾತ್ರ.

No comments:

ನಿರ್ಮಲಕ್ಕನ ಮುಂಗಡ ಪತ್ರ;; ಮರೆತುಹೋದ ಗ್ರಾಮೀಣ ಭಾರತ..

 ಈ ನಮ್ಮ ದೇಶದಲ್ಲಿ ವರ್ಷದಿಂದ ವರ್ಷಕ್ಕೆ ಗ್ರಾಮೀಣ ಭಾರತ ಮತ್ತು ನಗರ ಭಾರತದ ನಡುವೆ ಕಂದಕ ಹೆಚ್ಚುತ್ತಿದೆ. ನಗರ ಪ್ರದೇಶಗಳು ಆಕರ್ಷಣೆಯ ಕೇಂದ್ರವಾಗುತ್ತಿವೆ. ಗ್ರಾಮೀಣ ಪ್...