ಶಶಿಧರ್ ಭಟ್ ವಿಶ್ಲೇಷಣೆ. ಸುದ್ದಿ ಟಿವಿಯಲ್ಲಿ ಮಾತ್ರ.
Thursday, August 15, 2019
Analysis on imran khan speach on the occasion of indipendence day
ಪಾಕಿಸ್ಥಾನದ ಪ್ರಧಾನಿ ಇಮ್ರಾನ್ ಖಾನ್ ಸ್ವಾತಂತ್ರೋತ್ಸವದ ಸಂದರ್ಭದಲ್ಲಿ ಭಾರತಕ್ಕೆ ಜನತಾಂತ್ರಿಕ ಮೌಲ್ಯಗಳ ಬಗ್ಗೆ ಪಾಠ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಆರ್ ಎಸ್ ಎಸ್ ಮೇಲೆ ವಾಗ್ದಾಳಿ ನಡೆಸಿದ್ದಾರೆ. ಇದು ಉದ್ದಟತನ. ಆರ್ ಎಸ್ ಎಸ್ ಬಗ್ಗೆಯಾಗಲೀ ಮೋದಿಯವರ ಬಗ್ಗೆ ಈ ದೇಶದ ಜನರಿಗೆ ಇರುವ ಭಿನ್ನಾಭಿಪ್ರಾಯವನ್ನು ಬಗೆ ಹರಿಸಿಕೊಳ್ಳುವ ಶಕ್ತಿ ಈ ದೇಶದ ಜನರಿಗಿದೆ. ಇದಕ್ಕೆ ಇಮ್ರಾನ್ ಖಾನ್ ಅವರ ಸಲಹೆ ನಮ ಗೆ ಬೇಕಾಗಿಲ್ಲ. ಹಾಗೆ ಈ ದೇಶದಲ್ಲಿ ಮೋದಿಯವರನ್ನು ಆರ್ ಎಸ್ ಎಸ್ ಅನ್ನು ವಿರೋಧಿಸುವವರು ಬೇರೆ ದೇಶದವರು ನಮಗೆ ಬುದ್ದಿ ಹೇಳಲು ಬಂದಾಗ ನಾವು ಪ್ರಧಾನಿ ಬೆಂಬಲಕ್ಕೆ ನಿಲ್ಲಬೇಕು. ಆಂತರಿಕವಾಗಿ ಅವರ ವಿರುದ್ದ ಹೋರಾಟ ಮಾಡಬೇಕು.
Subscribe to:
Post Comments (Atom)
AMERICA SUPPORTS PAK#Shashidharbhat#Sudditv#Karnatakapolitics
ಪಾಕಿಸ್ಥಾನ ಕ್ಕೆ ಬಹಿರಂಗ ಬೆಂಬಲ ನೀಡಿದ ಅಮೇರಿಕಾ ಭಯ್ಫೋತ್ಪಾದನೆ ವಿರುದ್ಧ ಹೋರಾಟದಲ್ಲಿ ಪಾಕ್ ನಮ್ಮ ಸಹವರ್ತಿ ಎಂದ ಅಮೇರಿಕಾ ಟಾಪ್ ಮಿಲಿಟರಿ ಜನರಲ್. ಸೇನಾ ಮಿಲಟರಿ ಪರೇಡ...
-
ಕಳೆದ ಫೆಬ್ರವರಿ ತಿಂಗಳಿನ ನಂತರ ನಾನು ಬ್ಲಾಗ್ ನಲ್ಲಿ ಏನನ್ನೂ ಬರೆದಿಲ್ಲ. ಚಾನಲ್ ನ ಕೆಲಸದ ನಡುವೆ ಬ್ಲಾಗ್ ಬರೆಯುವುದಿರಲಿ ನೋಡುವುದು ನನಗೆ ಸಾಧ್ಯವಾಗುತ್ತಿರಲಿಲ್ಲ. ವಾಹ...
-
ಈ ನಮ್ಮ ದೇಶದಲ್ಲಿ ವರ್ಷದಿಂದ ವರ್ಷಕ್ಕೆ ಗ್ರಾಮೀಣ ಭಾರತ ಮತ್ತು ನಗರ ಭಾರತದ ನಡುವೆ ಕಂದಕ ಹೆಚ್ಚುತ್ತಿದೆ. ನಗರ ಪ್ರದೇಶಗಳು ಆಕರ್ಷಣೆಯ ಕೇಂದ್ರವಾಗುತ್ತಿವೆ. ಗ್ರಾಮೀಣ ಪ್...
-
ಪಾಕಿಸ್ಥಾನ ಕ್ಕೆ ಬಹಿರಂಗ ಬೆಂಬಲ ನೀಡಿದ ಅಮೇರಿಕಾ ಭಯ್ಫೋತ್ಪಾದನೆ ವಿರುದ್ಧ ಹೋರಾಟದಲ್ಲಿ ಪಾಕ್ ನಮ್ಮ ಸಹವರ್ತಿ ಎಂದ ಅಮೇರಿಕಾ ಟಾಪ್ ಮಿಲಿಟರಿ ಜನರಲ್. ಸೇನಾ ಮಿಲಟರಿ ಪರೇಡ...
No comments:
Post a Comment