Sunday, August 25, 2019

anatha yaddi

ಒಂದೆಡೆ ನಮ್ಮ ರಾಜ್ಯದ ಮುಖ್ಯಮಂತ್ರಿ ಅನಾಥರಾಗಿದ್ದಾರೆ. ಬಿಜೆಪಿ ವರಿಷ್ಠರು ಯಡಿಯೂರಪ್ಪನವರಿಗೆ ಬಾಗಿಲು ತೋರಿಸುವ ಎಲ್ಲ ಲಕ್ಷಣವೂ ಕಾಣುತ್ತಿದೆ. ಇನ್ನೊಂದೆಡೆ ದೇವೇಗೌಡರ ಕುಟುಂಬ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾಲು ಕೆದರಿ ಜಗಳ ಮಾಡುತ್ತಿದ್ದಾರೆ. ಈ ಮೂಲಕ ಬಿಜೆಪಿ ವಿರೋಢಿ ಶಕ್ತಿಗಳು ಮತ್ತೆ ತಲೆ ಎತ್ತಂದಂತೆ ಮಾಡುತ್ತಿದ್ದಾರೆ.
ಇವರಲ್ಲಿ ಯಾರಿಗೂ ಬುದ್ದಿ ಬರುವ ಲಕ್ಷಣ ಕಾಣುತ್ತಿಲ್ಲ.
ಇದು ಶಶಿಧರ್ ಭಟ್ ವಿಶ್ಲೇಷಣೆ. ಸುದ್ದಿ ಟಿವಿಯಲ್ಲಿ ಮಾತ್ರ

No comments:

ಪ್ರತಿ ಪಕ್ಷದ ನಾಯಕನ ಆಯ್ಕೆ ಯಾಕಿಲ್ಲ ? ರಾಜ್ಯ ಬಿಜೆಪಿ ಬಿಕ್ಕಟ್ಟಿನಿಂದ ಕಂಗಾಲಾಗಿದೆಯೆ ಹೈಕಮಾಂಡ್ ? ಪಕ್ಷವನ್ನು ಸೋಲಿಸಿದ ಕರ್ನಾಟಕದ ಮೇಲೆಯೇ ಕಡುಕೋಪ ?

ರಾಜ್ಯ ವಿಧಾನ ಮಂಡಲದ ಅಧಿವೇಶನ ಪ್ರಾರಂಭವಾಗಿ ಒಂದು ವಾರವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ೨೦೨೩ ಮತ್ತು ೨೪ ನೆಯ ಸಾಲಿನ ಮುಂಗಡ ಪತ್ರವನ್ನು ಮಂಡಿಸಿ ಆಗಿದೆ. ಈ ಬಗ್ಗೆ ...