Tuesday, August 27, 2019

dcm 3

ಒಬ್ಬ ಮುಖ್ಯಮಂತ್ರಿ. ಮೂರು ಉಪ ಮುಖ್ಯಮಂತ್ರಿಗಳು. ಇದು ಯಾವ ಪುರುಷಾರ್ಥಕ್ಕೆ ? ಇದರಿಂದ ಸಾಮಾನ್ಯ ಜನರಿಗೆ ಆಗುವ ಲಾಭವೇನು > ಇದು ರಾಜ್ಯ ರಾಜಕಾರಣ ಅವನತಿಯ ಇನ್ನೊಂದು ಹಂತ ತಲುಪಿದ್ದಕ್ಕೆ ಉದಾಹರಣೆ.
ಇದು ಶಶಿಧರ್ ಭಟ್ ವಿಶ್ಲೇಷಣೆ.. ಸುದ್ದಿ ಟಿವಿಯಲ್ಲಿ ಮಾತ್ರ

No comments:

ಪ್ರತಿ ಪಕ್ಷದ ನಾಯಕನ ಆಯ್ಕೆ ಯಾಕಿಲ್ಲ ? ರಾಜ್ಯ ಬಿಜೆಪಿ ಬಿಕ್ಕಟ್ಟಿನಿಂದ ಕಂಗಾಲಾಗಿದೆಯೆ ಹೈಕಮಾಂಡ್ ? ಪಕ್ಷವನ್ನು ಸೋಲಿಸಿದ ಕರ್ನಾಟಕದ ಮೇಲೆಯೇ ಕಡುಕೋಪ ?

ರಾಜ್ಯ ವಿಧಾನ ಮಂಡಲದ ಅಧಿವೇಶನ ಪ್ರಾರಂಭವಾಗಿ ಒಂದು ವಾರವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ೨೦೨೩ ಮತ್ತು ೨೪ ನೆಯ ಸಾಲಿನ ಮುಂಗಡ ಪತ್ರವನ್ನು ಮಂಡಿಸಿ ಆಗಿದೆ. ಈ ಬಗ್ಗೆ ...