ಇದು ಶಶಿಧರ್ ಭಟ್ ವಿಶ್ಲೇಷಣೆ. ಸುದ್ದಿ ಟಿವಿಯಲ್ಲಿ ಮಾತ್ರ
Thursday, August 15, 2019
modi red fort
ಪ್ರಧಾನಿ ನರೇಂದ್ರ ಮೋದಿ ಕೆಂಪು ಕೋಟೆಯ ೬ ನೆಯ ಭಾಷಣ. ಈ ಭಾಷಣದಲ್ಲಿ ಅವರು ಹಲವು ವಿಚಾರಗಳನ್ನು ಪ್ರಸ್ತಾಪಿಸಿದರು. ಆದರೆ ಪ್ರಮುಖವಾಗಿ ಕುಸಿಯುತ್ತಿರುವ ಆರ್ಥಿಕತೆಯ ವಿಚಾರವನ್ನು ಪ್ರಸ್ತಾಪಿಸಲಿಲ್ಲ. ಅಟೋಮೊಬೈಲ್ ಇಂಡಸ್ಟ್ರಿ ಸೇರಿದಂತೆ ಉದ್ಯಮ ರಂಗ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಮಾತನಾಡಲಿಲ್ಲ. ರೈತರ ಬಗ್ಗೆ ಮಾತನಾಡಲಿಲ್ಲ. ಆದರೆ ಭಾರತೀಯ ಸೈನ್ಯ, ವಾಯುಪಡೆ ಮತ್ತು ನೌಕಾಪಡೆ ಸೇರಿದಂತೆ ಒಬ್ಬ ಮುಖ್ಯಸ್ಥರನ್ನು ನೇಮಿಸುವ ಪ್ರಕಟಣೆ ಮಾಡಿದರು. ಇದು ಅಪಾಯಕಾರಿ. ಸೈನ್ಯ ಚುನಾಯಿತ ಸರ್ಕಾರಗಳಿಗಿಂತ ಹೆಚ್ಚು ಪ್ರಬಲವಾಗುವ ಅಪಾಯ ಇಲ್ಲಿದೆ.
Subscribe to:
Post Comments (Atom)
ಪ್ರತಿ ಪಕ್ಷದ ನಾಯಕನ ಆಯ್ಕೆ ಯಾಕಿಲ್ಲ ? ರಾಜ್ಯ ಬಿಜೆಪಿ ಬಿಕ್ಕಟ್ಟಿನಿಂದ ಕಂಗಾಲಾಗಿದೆಯೆ ಹೈಕಮಾಂಡ್ ? ಪಕ್ಷವನ್ನು ಸೋಲಿಸಿದ ಕರ್ನಾಟಕದ ಮೇಲೆಯೇ ಕಡುಕೋಪ ?
ರಾಜ್ಯ ವಿಧಾನ ಮಂಡಲದ ಅಧಿವೇಶನ ಪ್ರಾರಂಭವಾಗಿ ಒಂದು ವಾರವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ೨೦೨೩ ಮತ್ತು ೨೪ ನೆಯ ಸಾಲಿನ ಮುಂಗಡ ಪತ್ರವನ್ನು ಮಂಡಿಸಿ ಆಗಿದೆ. ಈ ಬಗ್ಗೆ ...
-
ಕಳೆದ ಫೆಬ್ರವರಿ ತಿಂಗಳಿನ ನಂತರ ನಾನು ಬ್ಲಾಗ್ ನಲ್ಲಿ ಏನನ್ನೂ ಬರೆದಿಲ್ಲ. ಚಾನಲ್ ನ ಕೆಲಸದ ನಡುವೆ ಬ್ಲಾಗ್ ಬರೆಯುವುದಿರಲಿ ನೋಡುವುದು ನನಗೆ ಸಾಧ್ಯವಾಗುತ್ತಿರಲಿಲ್ಲ. ವಾಹ...
-
ಮಹಾರಾಷ್ಟ್ರದಲ್ಲಿ ಒಂದು ವರ್ಷದ ಅವಧಿಯಲ್ಲಿ ಎರಡನೆ ಬಂಡಾಯ.. ಒಂದು ವರ್ಷದ ಹಿಂದೆ ಶಿವಸೇನೆಯಿಂದ ಹೊರಗೆ ಬಂದ ಏಕನಾಥ್ ಶಿಂಧೆ ಬಿಜೆಪಿ ಜೊತೆ ಸೇರಿ ಸರ್ಕಾರ ರಚಿಸಿ ಮುಖ್ಯ...
-
ಮಳೆ ಹೊಯ್ದು ಹೋದ ಮೇಲೆ ಮಳೆ ಹನಿಗಳು ಬೀಳುತ್ತಲೇ ಇರುತ್ತವೆ,, ಮೋಡ ಮುಚ್ಚಿರುತ್ತದೆ. ಯಾವಾಗ ಮತ್ತೆ ಮಳೆ ಬರುತ್ತದೆ ಎಂದು ಹೇಳುವುದು ಸಾಧ್ಯವಿಲ್ಲ.. ಮತ್ತೆ ಗುಡುಗು ಸಿಡಿ...
No comments:
Post a Comment