Thursday, August 15, 2019

modi red fort

ಪ್ರಧಾನಿ ನರೇಂದ್ರ ಮೋದಿ ಕೆಂಪು ಕೋಟೆಯ ೬ ನೆಯ ಭಾಷಣ. ಈ ಭಾಷಣದಲ್ಲಿ ಅವರು ಹಲವು ವಿಚಾರಗಳನ್ನು ಪ್ರಸ್ತಾಪಿಸಿದರು. ಆದರೆ ಪ್ರಮುಖವಾಗಿ ಕುಸಿಯುತ್ತಿರುವ ಆರ್ಥಿಕತೆಯ ವಿಚಾರವನ್ನು ಪ್ರಸ್ತಾಪಿಸಲಿಲ್ಲ. ಅಟೋಮೊಬೈಲ್ ಇಂಡಸ್ಟ್ರಿ ಸೇರಿದಂತೆ ಉದ್ಯಮ ರಂಗ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಮಾತನಾಡಲಿಲ್ಲ. ರೈತರ ಬಗ್ಗೆ ಮಾತನಾಡಲಿಲ್ಲ. ಆದರೆ ಭಾರತೀಯ ಸೈನ್ಯ, ವಾಯುಪಡೆ ಮತ್ತು ನೌಕಾಪಡೆ ಸೇರಿದಂತೆ ಒಬ್ಬ ಮುಖ್ಯಸ್ಥರನ್ನು ನೇಮಿಸುವ ಪ್ರಕಟಣೆ ಮಾಡಿದರು. ಇದು ಅಪಾಯಕಾರಿ. ಸೈನ್ಯ ಚುನಾಯಿತ ಸರ್ಕಾರಗಳಿಗಿಂತ ಹೆಚ್ಚು ಪ್ರಬಲವಾಗುವ ಅಪಾಯ ಇಲ್ಲಿದೆ.
ಇದು ಶಶಿಧರ್ ಭಟ್ ವಿಶ್ಲೇಷಣೆ. ಸುದ್ದಿ ಟಿವಿಯಲ್ಲಿ ಮಾತ್ರ

No comments:

AMERICA SUPPORTS PAK#Shashidharbhat#Sudditv#Karnatakapolitics

ಪಾಕಿಸ್ಥಾನ ಕ್ಕೆ ಬಹಿರಂಗ ಬೆಂಬಲ ನೀಡಿದ ಅಮೇರಿಕಾ ಭಯ್ಫೋತ್ಪಾದನೆ ವಿರುದ್ಧ ಹೋರಾಟದಲ್ಲಿ ಪಾಕ್ ನಮ್ಮ ಸಹವರ್ತಿ ಎಂದ ಅಮೇರಿಕಾ ಟಾಪ್ ಮಿಲಿಟರಿ ಜನರಲ್. ಸೇನಾ ಮಿಲಟರಿ ಪರೇಡ...