Sunday, August 18, 2019

teli talk

ರಾಜ್ಯದಲ್ಲಿ ಕುಮಾರಸ್ವಾಮಿ ಸರ್ಕಾರದ ಆಡಳಿತ ಇದ್ದಾಗ ನಡೆದಿದೆ ಎನ್ನಲಾದ ಟೆಲಿಫೋನ್ ಕದ್ದಾಲಿಕೆ ಆರೋಪದ ಬಗ್ಗೆ ಸಿಬಿಐ ತನಿಖೆ ನಡೆಸುತ್ತದೆ.  ಇದು ಕುಮಾರಸ್ವಾಮಿ ಅವರನ್ನು ಖೆಡ್ಡಾಕ್ಕೆ ಕೆಡವಲು ನಡೆಸಿತ್ತಿರುವ ರಾಜಕೀಯ ಷಡ್ಯಂತ್ರ. ಈ ಷಡ್ಯಂತ್ರದಲ್ಲಿ ಕಾಂಗ್ರೆಸ್ ಪಕ್ಷದ ಕೆಲವು ನಾಯಕರೂ ಸೇರಿಕೊಂಡಿದ್ದಾರೆ. ಯಾಕೆಂದರೆ ಈ ರಾಜ್ಯದಲ್ಲಿ  ಎಲ್ಲ ಮುಖ್ಯಮಂತ್ರಿಗಳ ಕಾಲದಲ್ಲೂ ಟೆಲಿಫೋನ್ ಕದ್ದಾಲಿಕೆ ನಡೆದಿದೆ. ಕೇಂದ್ರ ಸರ್ಕಾರವೂ ಟೆಲಿಫೋನ್ ಕದ್ದಾಲಿಕೆ ಮಾಡುತ್ತದೆ. ಹೀಗಿರುವಾಗ ಕುಮಾರಸ್ವಾಮಿ ಆಡಳಿತ ಕದ್ದಾಲಿಕೆಯನ್ನು ಮಾತ್ರ ಯಾಕೆ ಸಿಬಿಐ ತನಿಖೆ ಮಾಡಿಸುತ್ತಿದ್ದೀರಿ ? ಶಶಿಧರ್ ಭಟ್ ವಿಶ್ಲೇಷಣೆ. ಸುದ್ದಿ ಟಿವಿಯಲ್ಲಿ ಮಾತ್ರ.

No comments:

ಪ್ರತಿ ಪಕ್ಷದ ನಾಯಕನ ಆಯ್ಕೆ ಯಾಕಿಲ್ಲ ? ರಾಜ್ಯ ಬಿಜೆಪಿ ಬಿಕ್ಕಟ್ಟಿನಿಂದ ಕಂಗಾಲಾಗಿದೆಯೆ ಹೈಕಮಾಂಡ್ ? ಪಕ್ಷವನ್ನು ಸೋಲಿಸಿದ ಕರ್ನಾಟಕದ ಮೇಲೆಯೇ ಕಡುಕೋಪ ?

ರಾಜ್ಯ ವಿಧಾನ ಮಂಡಲದ ಅಧಿವೇಶನ ಪ್ರಾರಂಭವಾಗಿ ಒಂದು ವಾರವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ೨೦೨೩ ಮತ್ತು ೨೪ ನೆಯ ಸಾಲಿನ ಮುಂಗಡ ಪತ್ರವನ್ನು ಮಂಡಿಸಿ ಆಗಿದೆ. ಈ ಬಗ್ಗೆ ...