Sunday, August 18, 2019
teli talk
ರಾಜ್ಯದಲ್ಲಿ ಕುಮಾರಸ್ವಾಮಿ ಸರ್ಕಾರದ ಆಡಳಿತ ಇದ್ದಾಗ ನಡೆದಿದೆ ಎನ್ನಲಾದ ಟೆಲಿಫೋನ್ ಕದ್ದಾಲಿಕೆ ಆರೋಪದ ಬಗ್ಗೆ ಸಿಬಿಐ ತನಿಖೆ ನಡೆಸುತ್ತದೆ. ಇದು ಕುಮಾರಸ್ವಾಮಿ ಅವರನ್ನು ಖೆಡ್ಡಾಕ್ಕೆ ಕೆಡವಲು ನಡೆಸಿತ್ತಿರುವ ರಾಜಕೀಯ ಷಡ್ಯಂತ್ರ. ಈ ಷಡ್ಯಂತ್ರದಲ್ಲಿ ಕಾಂಗ್ರೆಸ್ ಪಕ್ಷದ ಕೆಲವು ನಾಯಕರೂ ಸೇರಿಕೊಂಡಿದ್ದಾರೆ. ಯಾಕೆಂದರೆ ಈ ರಾಜ್ಯದಲ್ಲಿ ಎಲ್ಲ ಮುಖ್ಯಮಂತ್ರಿಗಳ ಕಾಲದಲ್ಲೂ ಟೆಲಿಫೋನ್ ಕದ್ದಾಲಿಕೆ ನಡೆದಿದೆ. ಕೇಂದ್ರ ಸರ್ಕಾರವೂ ಟೆಲಿಫೋನ್ ಕದ್ದಾಲಿಕೆ ಮಾಡುತ್ತದೆ. ಹೀಗಿರುವಾಗ ಕುಮಾರಸ್ವಾಮಿ ಆಡಳಿತ ಕದ್ದಾಲಿಕೆಯನ್ನು ಮಾತ್ರ ಯಾಕೆ ಸಿಬಿಐ ತನಿಖೆ ಮಾಡಿಸುತ್ತಿದ್ದೀರಿ ? ಶಶಿಧರ್ ಭಟ್ ವಿಶ್ಲೇಷಣೆ. ಸುದ್ದಿ ಟಿವಿಯಲ್ಲಿ ಮಾತ್ರ.
Subscribe to:
Post Comments (Atom)
ನಿರ್ಮಲಕ್ಕನ ಮುಂಗಡ ಪತ್ರ;; ಮರೆತುಹೋದ ಗ್ರಾಮೀಣ ಭಾರತ..
ಈ ನಮ್ಮ ದೇಶದಲ್ಲಿ ವರ್ಷದಿಂದ ವರ್ಷಕ್ಕೆ ಗ್ರಾಮೀಣ ಭಾರತ ಮತ್ತು ನಗರ ಭಾರತದ ನಡುವೆ ಕಂದಕ ಹೆಚ್ಚುತ್ತಿದೆ. ನಗರ ಪ್ರದೇಶಗಳು ಆಕರ್ಷಣೆಯ ಕೇಂದ್ರವಾಗುತ್ತಿವೆ. ಗ್ರಾಮೀಣ ಪ್...

-
ಕಳೆದ ಫೆಬ್ರವರಿ ತಿಂಗಳಿನ ನಂತರ ನಾನು ಬ್ಲಾಗ್ ನಲ್ಲಿ ಏನನ್ನೂ ಬರೆದಿಲ್ಲ. ಚಾನಲ್ ನ ಕೆಲಸದ ನಡುವೆ ಬ್ಲಾಗ್ ಬರೆಯುವುದಿರಲಿ ನೋಡುವುದು ನನಗೆ ಸಾಧ್ಯವಾಗುತ್ತಿರಲಿಲ್ಲ. ವಾಹ...
-
After the rain has passed, the rain drops continue to fall, the cloud cover. It is not possible to say when it will rain again.. thunder and...
-
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಬಹಳಷ್ಟು ಜನ ನನಗೆ ಫೋನ್ ಮಾಡುತ್ತಲೇ ಇದ್ದಾರೆ.. ಸಾರ್ ಕಾಂಗ್ರೆಸ್ ಅಧಿಕಾರಕ್ಕೆ ಬಂತು. ನಿಮಗೆ ಲಾಟರಿ ಹೊಡೆದಂಗೆ,, ಸಾರ್ ...
No comments:
Post a Comment