Thursday, August 22, 2019

yaddi cab

ಬಿಬಿ.ಎಸ್. ಯಡಿಯೂರಪ್ಪ ಹಠಕ್ಕೆ ಬಿದ್ದು ಮುಖ್ಯಮಂತ್ರಿಯಾದರು. ಈಗ ಬಿಜೆಪಿ ವರಿಷ್ಟರು ಹಠಕ್ಕೆ ಬಿದ್ದಂತೆ ಕಾಣುತ್ತಿದೆ. ಇದು ಯಡಿಯೂರಪ್ಪನವರನ್ನು ಕಟ್ಟಿ ಹಾಕುವ ಹಠ, ಯಾವ ಕಾರಣಕ್ಕೂ ಯಡಿಯೂರಪ್ಪ ತಮ್ಮ ಕೋಟೆಯನ್ನು ಕಟ್ಟಬಾರದು ಎಂಬ ಹಠ. ಹೀಗಾಗಿಯೇ ಸಚಿವ ಸಂಪುಟ ರಚನೆಗೆ ಒಪ್ಪಿಗೆ ನೀಡುವುದಕ್ಕೆ ತೆಗೆದುಕೊಂಡಿದ್ದು ಬರೋಬರಿ ೨೫ ದಿನಗಳು. ಈಗ ಖಾತೆ ಹಂಚಿಕೆಗೆ ಎಷ್ಟು ದಿನ ? ಗೊತ್ತಿಲ್ಲ. ಇದರಿಂದಾಗಿ ಯಡಿಯೂರಪ್ಪ ಹತಾಶ ದುರಂತ ನಾಯಕರಂತೆ ಕಾಣುತ್ತಾರೆ.
ಶಶಿಧರ್ ಭಟ್ ವಿಶ್ಲೇಷಣೆ. ಸುದ್ದಿ ಟಿವಿಯಲ್ಲಿ ಮಾತ್ರ

No comments:

ಪ್ರತಿ ಪಕ್ಷದ ನಾಯಕನ ಆಯ್ಕೆ ಯಾಕಿಲ್ಲ ? ರಾಜ್ಯ ಬಿಜೆಪಿ ಬಿಕ್ಕಟ್ಟಿನಿಂದ ಕಂಗಾಲಾಗಿದೆಯೆ ಹೈಕಮಾಂಡ್ ? ಪಕ್ಷವನ್ನು ಸೋಲಿಸಿದ ಕರ್ನಾಟಕದ ಮೇಲೆಯೇ ಕಡುಕೋಪ ?

ರಾಜ್ಯ ವಿಧಾನ ಮಂಡಲದ ಅಧಿವೇಶನ ಪ್ರಾರಂಭವಾಗಿ ಒಂದು ವಾರವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ೨೦೨೩ ಮತ್ತು ೨೪ ನೆಯ ಸಾಲಿನ ಮುಂಗಡ ಪತ್ರವನ್ನು ಮಂಡಿಸಿ ಆಗಿದೆ. ಈ ಬಗ್ಗೆ ...