ಶಶಿಧರ್ ಭಟ್ ವಿಶ್ಲೇಷಣೆ. ಸುದ್ದಿ ಟಿವಿಯಲ್ಲಿ ಮಾತ್ರ
Thursday, August 22, 2019
yaddi cab
ಬಿಬಿ.ಎಸ್. ಯಡಿಯೂರಪ್ಪ ಹಠಕ್ಕೆ ಬಿದ್ದು ಮುಖ್ಯಮಂತ್ರಿಯಾದರು. ಈಗ ಬಿಜೆಪಿ ವರಿಷ್ಟರು ಹಠಕ್ಕೆ ಬಿದ್ದಂತೆ ಕಾಣುತ್ತಿದೆ. ಇದು ಯಡಿಯೂರಪ್ಪನವರನ್ನು ಕಟ್ಟಿ ಹಾಕುವ ಹಠ, ಯಾವ ಕಾರಣಕ್ಕೂ ಯಡಿಯೂರಪ್ಪ ತಮ್ಮ ಕೋಟೆಯನ್ನು ಕಟ್ಟಬಾರದು ಎಂಬ ಹಠ. ಹೀಗಾಗಿಯೇ ಸಚಿವ ಸಂಪುಟ ರಚನೆಗೆ ಒಪ್ಪಿಗೆ ನೀಡುವುದಕ್ಕೆ ತೆಗೆದುಕೊಂಡಿದ್ದು ಬರೋಬರಿ ೨೫ ದಿನಗಳು. ಈಗ ಖಾತೆ ಹಂಚಿಕೆಗೆ ಎಷ್ಟು ದಿನ ? ಗೊತ್ತಿಲ್ಲ. ಇದರಿಂದಾಗಿ ಯಡಿಯೂರಪ್ಪ ಹತಾಶ ದುರಂತ ನಾಯಕರಂತೆ ಕಾಣುತ್ತಾರೆ.
ಶಶಿಧರ್ ಭಟ್ ವಿಶ್ಲೇಷಣೆ. ಸುದ್ದಿ ಟಿವಿಯಲ್ಲಿ ಮಾತ್ರ
ಶಶಿಧರ್ ಭಟ್ ವಿಶ್ಲೇಷಣೆ. ಸುದ್ದಿ ಟಿವಿಯಲ್ಲಿ ಮಾತ್ರ
Subscribe to:
Post Comments (Atom)
ಪ್ರತಿ ಪಕ್ಷದ ನಾಯಕನ ಆಯ್ಕೆ ಯಾಕಿಲ್ಲ ? ರಾಜ್ಯ ಬಿಜೆಪಿ ಬಿಕ್ಕಟ್ಟಿನಿಂದ ಕಂಗಾಲಾಗಿದೆಯೆ ಹೈಕಮಾಂಡ್ ? ಪಕ್ಷವನ್ನು ಸೋಲಿಸಿದ ಕರ್ನಾಟಕದ ಮೇಲೆಯೇ ಕಡುಕೋಪ ?
ರಾಜ್ಯ ವಿಧಾನ ಮಂಡಲದ ಅಧಿವೇಶನ ಪ್ರಾರಂಭವಾಗಿ ಒಂದು ವಾರವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ೨೦೨೩ ಮತ್ತು ೨೪ ನೆಯ ಸಾಲಿನ ಮುಂಗಡ ಪತ್ರವನ್ನು ಮಂಡಿಸಿ ಆಗಿದೆ. ಈ ಬಗ್ಗೆ ...
-
ಕಳೆದ ಫೆಬ್ರವರಿ ತಿಂಗಳಿನ ನಂತರ ನಾನು ಬ್ಲಾಗ್ ನಲ್ಲಿ ಏನನ್ನೂ ಬರೆದಿಲ್ಲ. ಚಾನಲ್ ನ ಕೆಲಸದ ನಡುವೆ ಬ್ಲಾಗ್ ಬರೆಯುವುದಿರಲಿ ನೋಡುವುದು ನನಗೆ ಸಾಧ್ಯವಾಗುತ್ತಿರಲಿಲ್ಲ. ವಾಹ...
-
ಮಹಾರಾಷ್ಟ್ರದಲ್ಲಿ ಒಂದು ವರ್ಷದ ಅವಧಿಯಲ್ಲಿ ಎರಡನೆ ಬಂಡಾಯ.. ಒಂದು ವರ್ಷದ ಹಿಂದೆ ಶಿವಸೇನೆಯಿಂದ ಹೊರಗೆ ಬಂದ ಏಕನಾಥ್ ಶಿಂಧೆ ಬಿಜೆಪಿ ಜೊತೆ ಸೇರಿ ಸರ್ಕಾರ ರಚಿಸಿ ಮುಖ್ಯ...
-
ಮಳೆ ಹೊಯ್ದು ಹೋದ ಮೇಲೆ ಮಳೆ ಹನಿಗಳು ಬೀಳುತ್ತಲೇ ಇರುತ್ತವೆ,, ಮೋಡ ಮುಚ್ಚಿರುತ್ತದೆ. ಯಾವಾಗ ಮತ್ತೆ ಮಳೆ ಬರುತ್ತದೆ ಎಂದು ಹೇಳುವುದು ಸಾಧ್ಯವಿಲ್ಲ.. ಮತ್ತೆ ಗುಡುಗು ಸಿಡಿ...
No comments:
Post a Comment