ಶಶಿಧರ್ ಭಟ್ ವಿಶ್ಲೇಷಣೆ. ಸುದ್ದಿ ಟಿವಿಯಲ್ಲಿ ಮಾತ್ರ
Thursday, August 22, 2019
yaddi cab
ಬಿಬಿ.ಎಸ್. ಯಡಿಯೂರಪ್ಪ ಹಠಕ್ಕೆ ಬಿದ್ದು ಮುಖ್ಯಮಂತ್ರಿಯಾದರು. ಈಗ ಬಿಜೆಪಿ ವರಿಷ್ಟರು ಹಠಕ್ಕೆ ಬಿದ್ದಂತೆ ಕಾಣುತ್ತಿದೆ. ಇದು ಯಡಿಯೂರಪ್ಪನವರನ್ನು ಕಟ್ಟಿ ಹಾಕುವ ಹಠ, ಯಾವ ಕಾರಣಕ್ಕೂ ಯಡಿಯೂರಪ್ಪ ತಮ್ಮ ಕೋಟೆಯನ್ನು ಕಟ್ಟಬಾರದು ಎಂಬ ಹಠ. ಹೀಗಾಗಿಯೇ ಸಚಿವ ಸಂಪುಟ ರಚನೆಗೆ ಒಪ್ಪಿಗೆ ನೀಡುವುದಕ್ಕೆ ತೆಗೆದುಕೊಂಡಿದ್ದು ಬರೋಬರಿ ೨೫ ದಿನಗಳು. ಈಗ ಖಾತೆ ಹಂಚಿಕೆಗೆ ಎಷ್ಟು ದಿನ ? ಗೊತ್ತಿಲ್ಲ. ಇದರಿಂದಾಗಿ ಯಡಿಯೂರಪ್ಪ ಹತಾಶ ದುರಂತ ನಾಯಕರಂತೆ ಕಾಣುತ್ತಾರೆ.
ಶಶಿಧರ್ ಭಟ್ ವಿಶ್ಲೇಷಣೆ. ಸುದ್ದಿ ಟಿವಿಯಲ್ಲಿ ಮಾತ್ರ
ಶಶಿಧರ್ ಭಟ್ ವಿಶ್ಲೇಷಣೆ. ಸುದ್ದಿ ಟಿವಿಯಲ್ಲಿ ಮಾತ್ರ
Subscribe to:
Post Comments (Atom)
AMERICA SUPPORTS PAK#Shashidharbhat#Sudditv#Karnatakapolitics
ಪಾಕಿಸ್ಥಾನ ಕ್ಕೆ ಬಹಿರಂಗ ಬೆಂಬಲ ನೀಡಿದ ಅಮೇರಿಕಾ ಭಯ್ಫೋತ್ಪಾದನೆ ವಿರುದ್ಧ ಹೋರಾಟದಲ್ಲಿ ಪಾಕ್ ನಮ್ಮ ಸಹವರ್ತಿ ಎಂದ ಅಮೇರಿಕಾ ಟಾಪ್ ಮಿಲಿಟರಿ ಜನರಲ್. ಸೇನಾ ಮಿಲಟರಿ ಪರೇಡ...
-
ಕಳೆದ ಫೆಬ್ರವರಿ ತಿಂಗಳಿನ ನಂತರ ನಾನು ಬ್ಲಾಗ್ ನಲ್ಲಿ ಏನನ್ನೂ ಬರೆದಿಲ್ಲ. ಚಾನಲ್ ನ ಕೆಲಸದ ನಡುವೆ ಬ್ಲಾಗ್ ಬರೆಯುವುದಿರಲಿ ನೋಡುವುದು ನನಗೆ ಸಾಧ್ಯವಾಗುತ್ತಿರಲಿಲ್ಲ. ವಾಹ...
-
ಈ ನಮ್ಮ ದೇಶದಲ್ಲಿ ವರ್ಷದಿಂದ ವರ್ಷಕ್ಕೆ ಗ್ರಾಮೀಣ ಭಾರತ ಮತ್ತು ನಗರ ಭಾರತದ ನಡುವೆ ಕಂದಕ ಹೆಚ್ಚುತ್ತಿದೆ. ನಗರ ಪ್ರದೇಶಗಳು ಆಕರ್ಷಣೆಯ ಕೇಂದ್ರವಾಗುತ್ತಿವೆ. ಗ್ರಾಮೀಣ ಪ್...
-
ಪಾಕಿಸ್ಥಾನ ಕ್ಕೆ ಬಹಿರಂಗ ಬೆಂಬಲ ನೀಡಿದ ಅಮೇರಿಕಾ ಭಯ್ಫೋತ್ಪಾದನೆ ವಿರುದ್ಧ ಹೋರಾಟದಲ್ಲಿ ಪಾಕ್ ನಮ್ಮ ಸಹವರ್ತಿ ಎಂದ ಅಮೇರಿಕಾ ಟಾಪ್ ಮಿಲಿಟರಿ ಜನರಲ್. ಸೇನಾ ಮಿಲಟರಿ ಪರೇಡ...
No comments:
Post a Comment