Saturday, December 14, 2019

bjp yaddi problem

ಸಚಿವ ಸಂಪುಟ ವಿಸ್ತರಣೆ ಸಧ್ಯಕ್ಕಿಲ್ಲ.
ಬಿಜೆಪಿ ಒಳಗೆ ಬೇಗುದಿ..
ಅರ್ಹರಾದ ಅನರ್ಹ ಶಾಸಕರು ಕಾಯುವುದೂ ಕಷ್ಟ..
ಯಡಿಯೂರಪ್ಪನವರಿಗೆ ಹೊಸ ಚಾಲೆಂಜ್.
ಸಂವಾದ ಶಶಿಧರ್ ಭಟ್
ವೆಂಕಟ್ರಮಣ ಗೌಡ
ಇದು ಸುದ್ದಿ ಟಿವಿ ವಿಶೇಷ

No comments:

ಪ್ರತಿ ಪಕ್ಷದ ನಾಯಕನ ಆಯ್ಕೆ ಯಾಕಿಲ್ಲ ? ರಾಜ್ಯ ಬಿಜೆಪಿ ಬಿಕ್ಕಟ್ಟಿನಿಂದ ಕಂಗಾಲಾಗಿದೆಯೆ ಹೈಕಮಾಂಡ್ ? ಪಕ್ಷವನ್ನು ಸೋಲಿಸಿದ ಕರ್ನಾಟಕದ ಮೇಲೆಯೇ ಕಡುಕೋಪ ?

ರಾಜ್ಯ ವಿಧಾನ ಮಂಡಲದ ಅಧಿವೇಶನ ಪ್ರಾರಂಭವಾಗಿ ಒಂದು ವಾರವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ೨೦೨೩ ಮತ್ತು ೨೪ ನೆಯ ಸಾಲಿನ ಮುಂಗಡ ಪತ್ರವನ್ನು ಮಂಡಿಸಿ ಆಗಿದೆ. ಈ ಬಗ್ಗೆ ...