Wednesday, December 25, 2019

NEEDLE OF SUSPITION

ಮಂಗಳೂರು ಗಲಭೆ ಗೋಲಿಬಾರ್
ಒಂದಾದ ಸರ್ಕಾರ ಪೊಲೀಸ್ ಮತ್ತು ಮಾಧ್ಯಮ.
ಪೋಲಿಸರು ತಡವಾಗಿ ವಿಡಿಯೋ ಬಿಡುಗಡೆ ಮಾಡಿದ್ದು ಯಾಕೆ ?
ತನಿಖೆ ಆದೇಶ ಬಂದ ಮೇಲೆ ವಿಡಿಯೋ ಬಿಡುಗಡೆ ಮಾಡಿದ್ದು ಯಾಕೆ ?
ಇದೇ ಸತ್ಯ ಎಂದು ಪ್ರಸಾರ ಮಾಡಿದ ಮಾಧ್ಯಮಗಳಿಗೆ ಬೇಕಾದ್ದು ಏನು ?
ಪೊಲೀಸ್ ಮಾಧ್ಯಮದತ್ತ ಸಂಶಯದ ಮುಳ್ಳು
ಸಂವಾದ
ಶಶಿಧರ್ ಭಟ್ ವೆಂಕಟ್ರಮಣ ಗೌಡ
ಇದು ಸುದ್ದಿ ಟಿವಿ ವಿಶೇಷ

No comments:

ಪ್ರತಿ ಪಕ್ಷದ ನಾಯಕನ ಆಯ್ಕೆ ಯಾಕಿಲ್ಲ ? ರಾಜ್ಯ ಬಿಜೆಪಿ ಬಿಕ್ಕಟ್ಟಿನಿಂದ ಕಂಗಾಲಾಗಿದೆಯೆ ಹೈಕಮಾಂಡ್ ? ಪಕ್ಷವನ್ನು ಸೋಲಿಸಿದ ಕರ್ನಾಟಕದ ಮೇಲೆಯೇ ಕಡುಕೋಪ ?

ರಾಜ್ಯ ವಿಧಾನ ಮಂಡಲದ ಅಧಿವೇಶನ ಪ್ರಾರಂಭವಾಗಿ ಒಂದು ವಾರವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ೨೦೨೩ ಮತ್ತು ೨೪ ನೆಯ ಸಾಲಿನ ಮುಂಗಡ ಪತ್ರವನ್ನು ಮಂಡಿಸಿ ಆಗಿದೆ. ಈ ಬಗ್ಗೆ ...