ಹಸಿವನ್ನೇ ಮಾರಾಟ ಮಾಡುತ್ತಿರುವ ರಾಜಕಾರಣಿಗಳು, ಸಮಾಜ ಸೇವಕರು.
ಇವರ ಜೊತೆ ಶಾಮೀಲಾದ ಮಾಧ್ಯಮಗಳು..ಜಾಹೀರಾತು ಸುದ್ದಿ ನಡುವಿನ ವ್ಯತ್ಯಾಸ ಮರೆತ ಪತ್ರಿಕೆಗಳು.
ಇದು ಶಶಿಧರ್ ಭಟ್ ಸುದ್ದಿ ವಿಶ್ಲೇಷಣೆ
ಸುದ್ದಿ ಟಿವಿ ವಿಶೇಷ
ನರೇಂದ್ರ ಮೋದಿ ಅವರ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ದೇಶದಲ್ಲಿ ಅತಿ ಹೆಚ್ಚಿನ ಮಾಧ್ಯಮ ಸ್ವಾತಂತ್ರ್ಯವನ್ನು ನೀಡಲಾಗಿದೆ.. ಇದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವ...