Thursday, April 30, 2020

CORONA AND STORIES OF STARVATION

ಕೊರೊನಾ ಹಸಿವಿನ ಕಥೆಗಳು..ಭವಿಷ್ಯದ ಕತ್ತಲೆಯಲ್ಲಿ ಕಳೆದು ಹೋಗುತ್ತಿರುವ ಜನ.
ಹಸಿವನ್ನೇ ಮಾರಾಟ ಮಾಡುತ್ತಿರುವ ರಾಜಕಾರಣಿಗಳು, ಸಮಾಜ ಸೇವಕರು.
ಇವರ ಜೊತೆ ಶಾಮೀಲಾದ ಮಾಧ್ಯಮಗಳು..ಜಾಹೀರಾತು ಸುದ್ದಿ ನಡುವಿನ ವ್ಯತ್ಯಾಸ ಮರೆತ ಪತ್ರಿಕೆಗಳು.
ಇದು ಶಶಿಧರ್ ಭಟ್ ಸುದ್ದಿ ವಿಶ್ಲೇಷಣೆ
ಸುದ್ದಿ ಟಿವಿ ವಿಶೇಷ

No comments:

ಪ್ರತಿ ಪಕ್ಷದ ನಾಯಕನ ಆಯ್ಕೆ ಯಾಕಿಲ್ಲ ? ರಾಜ್ಯ ಬಿಜೆಪಿ ಬಿಕ್ಕಟ್ಟಿನಿಂದ ಕಂಗಾಲಾಗಿದೆಯೆ ಹೈಕಮಾಂಡ್ ? ಪಕ್ಷವನ್ನು ಸೋಲಿಸಿದ ಕರ್ನಾಟಕದ ಮೇಲೆಯೇ ಕಡುಕೋಪ ?

ರಾಜ್ಯ ವಿಧಾನ ಮಂಡಲದ ಅಧಿವೇಶನ ಪ್ರಾರಂಭವಾಗಿ ಒಂದು ವಾರವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ೨೦೨೩ ಮತ್ತು ೨೪ ನೆಯ ಸಾಲಿನ ಮುಂಗಡ ಪತ್ರವನ್ನು ಮಂಡಿಸಿ ಆಗಿದೆ. ಈ ಬಗ್ಗೆ ...