Sunday, May 3, 2020

ANTI POOR GOVERNMENT AND HUNGER

ರಾಜ್ಯಗಳ ಜೊತೆ ವ್ಯಾಪಾರಕ್ಕೆ ಇಳಿದ ಕೆಂದ್ರ ಸರ್ಕಾರ; ದುಡ್ಡು ಕೊಟ್ಟು ಆಹಾರ ಧಾನ್ಯಗಳನ್ನು ಖರೀದಿಸಲು ಸೂಚನೆ.
ಒಂದೆಡೆ ಸೈನ್ಯದಿಂದ ಕೊರೊನಾ ವೀರರರಿಗೆ ಕೃತಜ್ನತೆ. ಪುಷ್ಪವೃಷ್ಟಿ. ಇನ್ನೊಂದೆಡೆ ಕಾಶ್ಮೀರದಲ್ಲಿ ಐವರು ಯೋಧರ ಹತ್ಯೆ...
ಸೈನ್ಯಕ್ಕೂ ರಾಜಕಾರಣದ ನೆರಳು ?
ಹಸಿವಿನ ಪ್ರಶ್ನೆಗೆ ಉತ್ತರ ನೀಡದೇ ವ್ಯಾಪಾರಕ್ಕೆ ಇಳಿಯಿತಾ ಕೇಂದ್ರ ಸರ್ಕಾರ ?
ಶಶಿಧರ್ ಭಟ್ ಸುದ್ದಿ ವಿಶ್ಲೇಷಣೆ.
ಇದು ಸುದ್ದಿ ಟಿವಿ ವಿಶೇಷ

No comments:

ಪ್ರತಿ ಪಕ್ಷದ ನಾಯಕನ ಆಯ್ಕೆ ಯಾಕಿಲ್ಲ ? ರಾಜ್ಯ ಬಿಜೆಪಿ ಬಿಕ್ಕಟ್ಟಿನಿಂದ ಕಂಗಾಲಾಗಿದೆಯೆ ಹೈಕಮಾಂಡ್ ? ಪಕ್ಷವನ್ನು ಸೋಲಿಸಿದ ಕರ್ನಾಟಕದ ಮೇಲೆಯೇ ಕಡುಕೋಪ ?

ರಾಜ್ಯ ವಿಧಾನ ಮಂಡಲದ ಅಧಿವೇಶನ ಪ್ರಾರಂಭವಾಗಿ ಒಂದು ವಾರವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ೨೦೨೩ ಮತ್ತು ೨೪ ನೆಯ ಸಾಲಿನ ಮುಂಗಡ ಪತ್ರವನ್ನು ಮಂಡಿಸಿ ಆಗಿದೆ. ಈ ಬಗ್ಗೆ ...