Tuesday, May 26, 2020

TAX ON CARODPATIS; IS IT SOLUTION OR REVIVAL O ECONOMY ?

ಭಾರತದಲ್ಲಿ ಶತಕೋಟ್ಯಧೀಶರ ಸಂಖ್ಯೆ 119.. ಇಪ್ಪತ್ತು ವರ್ಷಗಳ ಹಿಂದೆ ಇವರ ಸಂಖ್ಯೆ ಬರೀ 9 ಇತ್ತು.
 ಈ ಶತಕೋಟ್ಯಧೀಶರ ಸಂಪತ್ತು ಕಳೆದ ಒಂದು ದಶಕದಲ್ಲಿ ಹತ್ತು ಪಟ್ಟು ಹೆಚ್ಚು. ಅವರ ಒಟ್ಟೂ ಸಂಪತ್ತು ದೇಶದ ವರ್ಷದ ಬಜೆಟ್ಟಿಗಿಂತ ಹೆಚ್ಚಿಗ
 ಮೇಲ್ವರ್ಗದ ಶೇಕಡಾ 10 ಜನರಲ್ಲಿ ಇಡೀ ದೇಶದ ಸಂಪತ್ತಿನ ಶೇ. 77 ಭಾಗ ಕೇಂದ್ರೀಕೃತ.  ಧಾರ್ಮಿಕ ಸಂಸ್ಥೆಗಳಲ್ಲೂ ಅಪಾರ ಸಂಪತ್ತು. ಇವರಿಗೆಲ್ಲ ಕರೋನಾ ವಿಶೇಷ ತೆರಿಗೆ ವಿಧಿಸಿ. ಅದನ್ನು ಆರ್ಥಿಕತೆ ಸುಧಾರಣೆಗೆ ಬಳಸಿ. 
ಕುಂಬದಲ್ಲಿ ಬೆಳೆದ ಕೌರವವರಿಗೆ ಅಂತಃಕರಣ ಇಲ್ಲ. ಇದೇ ಇಂದಿನ ಪ್ರಭುತ್ವದ ಮನಸ್ಥಿತಿ
ಸುದ್ದಿ ಸಂವಾದ
ಶಶಿಧರ್ ಭಟ್, ವೆಂಕಟ್ರಮಣ ಔಡ
ಇದು ಸುದ್ದಿ ಟಿವಿ ವಿಶೇಷ

No comments:

ನಿರ್ಮಲಕ್ಕನ ಮುಂಗಡ ಪತ್ರ;; ಮರೆತುಹೋದ ಗ್ರಾಮೀಣ ಭಾರತ..

 ಈ ನಮ್ಮ ದೇಶದಲ್ಲಿ ವರ್ಷದಿಂದ ವರ್ಷಕ್ಕೆ ಗ್ರಾಮೀಣ ಭಾರತ ಮತ್ತು ನಗರ ಭಾರತದ ನಡುವೆ ಕಂದಕ ಹೆಚ್ಚುತ್ತಿದೆ. ನಗರ ಪ್ರದೇಶಗಳು ಆಕರ್ಷಣೆಯ ಕೇಂದ್ರವಾಗುತ್ತಿವೆ. ಗ್ರಾಮೀಣ ಪ್...