Tuesday, June 2, 2020

CHINA ,INDIA ; WAR OR PEACE

ಚೀನಾ ಗಡಿಯಲ್ಲಿ ನಡೆಸುತ್ತಿರುವ ಅಭಿವೃದ್ಧಿ ಕಾರ್ಯವನ್ನು ನಿಲ್ಲಿಸುವುದಿಲ್ಲ ಎಂದು ಭಾರತ ದೃಡ ನಿಲುವು ಪ್ರಕಟಿಸಿದೆ. ಇದು ಸ್ವಾಗತಾರ್ಹ.. ಆದರೆ ಮುಂದೇನು ? ಚೀನಾ ಭಾರತದ ಮೇಲೆ ಯುದ್ಧ ಮಾಡುತ್ತಾ ? ೮೦ ಬಿಲಿಯನ್ ಅಮೇರಿಕನ್ ಡಾಲರ್ ವ್ಯಾಪಾರವನ್ನು ಚೀನಾ ಬಲಿ ಕೊಡುತ್ತಾ ?
ಭಕ್ತರು ಹೇಳುವಂತೆ ಚೀನಾ ವಸ್ತುಗಳನ್ನು ನಾವು ನಿಷೇಧಿಸುವುದು ಸಾಧ್ಯವಾ ? 
ಸುದ್ದಿ ಸಂವಾದ
ಭಾರತ- ಚೀನಾ ಮುಂದೇನು ?
ಶಶಿಧರ್ ಭಟ್, ವೆಂಕಟ್ರಮಣ ಗೌಡ
ಇದು ಸುದ್ದಿ ಟಿವಿ ವಿಶೇಷ

No comments:

ಪ್ರತಿ ಪಕ್ಷದ ನಾಯಕನ ಆಯ್ಕೆ ಯಾಕಿಲ್ಲ ? ರಾಜ್ಯ ಬಿಜೆಪಿ ಬಿಕ್ಕಟ್ಟಿನಿಂದ ಕಂಗಾಲಾಗಿದೆಯೆ ಹೈಕಮಾಂಡ್ ? ಪಕ್ಷವನ್ನು ಸೋಲಿಸಿದ ಕರ್ನಾಟಕದ ಮೇಲೆಯೇ ಕಡುಕೋಪ ?

ರಾಜ್ಯ ವಿಧಾನ ಮಂಡಲದ ಅಧಿವೇಶನ ಪ್ರಾರಂಭವಾಗಿ ಒಂದು ವಾರವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ೨೦೨೩ ಮತ್ತು ೨೪ ನೆಯ ಸಾಲಿನ ಮುಂಗಡ ಪತ್ರವನ್ನು ಮಂಡಿಸಿ ಆಗಿದೆ. ಈ ಬಗ್ಗೆ ...