Wednesday, June 10, 2020

MEDIA WATCH EPS 11

ವಿಧಾನ ಪರಿಷತ್ ಟಿಕೆಟ್ ಗಾಗಿ ಭಾರಿ ಪೈಪೋಟಿ.
ಎಂಟಿಬಿ, ವಿಶ್ವನಾಥ್, ಶಂಕರ್ ಗೆ ಬಿಜೆಪಿ ಟಿಕೆಟ್ ನೀಡುತ್ತಾ ?
ಉಗ್ರಪ್ಪಗೆ ಕಾಂಗ್ರೆಸ್ ಮಣೆ ಹಾಕುತ್ತಾ ?
ಶರವಣ ಮತ್ತೆ ಜೆಡಿಎಸ್ ಟಿಕೆಟ್ ಪಡೀತಾರಾ ?
ಶಿಕ್ಷಣ ಗೊಂದಲ.. ಎಲ್ಲವೂ ಅಯೋಮಯ..
ಬರಲಿದೆ ಕನ್ನಡದಲ್ಲಿ ರಾಮಾಯಣ...
ಇದೆಲ್ಲ ಇವತ್ತಿನ ಮೀಡಾಯಾ ವಾಚ್ ನಲ್ಲಿ.. ಶಶಿಧರ್ ಭಟ್ ಮಾಧ್ಯಮ ವಿಶ್ಲೇಷಣೆ

No comments:

ಪ್ರತಿ ಪಕ್ಷದ ನಾಯಕನ ಆಯ್ಕೆ ಯಾಕಿಲ್ಲ ? ರಾಜ್ಯ ಬಿಜೆಪಿ ಬಿಕ್ಕಟ್ಟಿನಿಂದ ಕಂಗಾಲಾಗಿದೆಯೆ ಹೈಕಮಾಂಡ್ ? ಪಕ್ಷವನ್ನು ಸೋಲಿಸಿದ ಕರ್ನಾಟಕದ ಮೇಲೆಯೇ ಕಡುಕೋಪ ?

ರಾಜ್ಯ ವಿಧಾನ ಮಂಡಲದ ಅಧಿವೇಶನ ಪ್ರಾರಂಭವಾಗಿ ಒಂದು ವಾರವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ೨೦೨೩ ಮತ್ತು ೨೪ ನೆಯ ಸಾಲಿನ ಮುಂಗಡ ಪತ್ರವನ್ನು ಮಂಡಿಸಿ ಆಗಿದೆ. ಈ ಬಗ್ಗೆ ...