Tuesday, June 9, 2020

MEDIA WATCH EPS10

ರಾಜ್ಯ ಸಭೆ, ವಿಧಾನ ಪರಿಷತ್ ವ್ಯವಸ್ಥೆ ಇರುವುದು ಯಾಕಾಗಿ ?
ಬೇರೆ ಬೇರೇ ಕ್ಷೇತ್ರಗಳ ತಜ್ನರ ಅನುಭವ ಸದನಕ್ಕೆ ದೊರಕಲಿ ಎಂದೋ 
ಅಥವಾ ರಾಜಕೀಯ ಪುನರ್ ವಸತಿಗಾಗಿಯೋ ?
ಉದ್ದೇಶ ಈಡೇರಿಸದ ರಾಜ್ಯಸಭೆ, ವಿಧಾನ ಪರಿಷತ್ ಅನ್ನು ರದ್ದುಪಡಿಸಿ ಬಿಡಿ..
ಮೀಡೀಯಾ ವಾಚ್. ಶಶಿಧರ್ ಭಟ್ ಮಾಧ್ಯಮ ವಿಶ್ಲೇಷಣೆ.

No comments:

ನಿರ್ಮಲಕ್ಕನ ಮುಂಗಡ ಪತ್ರ;; ಮರೆತುಹೋದ ಗ್ರಾಮೀಣ ಭಾರತ..

 ಈ ನಮ್ಮ ದೇಶದಲ್ಲಿ ವರ್ಷದಿಂದ ವರ್ಷಕ್ಕೆ ಗ್ರಾಮೀಣ ಭಾರತ ಮತ್ತು ನಗರ ಭಾರತದ ನಡುವೆ ಕಂದಕ ಹೆಚ್ಚುತ್ತಿದೆ. ನಗರ ಪ್ರದೇಶಗಳು ಆಕರ್ಷಣೆಯ ಕೇಂದ್ರವಾಗುತ್ತಿವೆ. ಗ್ರಾಮೀಣ ಪ್...