Wednesday, June 3, 2020

OVER TO BELAGAVI

ಉತ್ತರ ಕರ್ನಾಟಕ್ಕೆ ಸಂಬಂಧಿಸಿದ ಖಾತೆಗಳನ್ನು ಬೆಳಗಾವಿ ಸುವರ್ಣ ಸೌಧಕ್ಕೆ ಸ್ಥಳಾಂತರಿಸುವ ಬಗ್ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಒಲವು ತೋರಿದ್ದಾರೆ.
ಈ ಸಂಬಂಧದಲ್ಲಿ ಒಂದು ತಿಂಗಳೊಳಗೆ ವರದಿ ನೀಡುವಂತೆಯೂ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಇದೊಂದು ಅತಿ ಮಹತ್ವದ ತೀರ್ಮಾನ, ಈ ತೀರ್ಮಾನಕ್ಕೆ ಮುಖ್ಯಮಂತ್ರಿಗಳನ್ನು ಎಲ್ಲರೂ ಶ್ಲಾಘಿಸಲೇ ಬೇಕು,
ಥಾಂಕ್ಯೂ ಯಡಿಯೂರಪ್ಪಾಜಿ.
ಆದರೆ ಇದು ಕಾರ್ಯರೂಪಕ್ಕೆ ಬರುತ್ತಾ ? ಅಧಿಕಾರಿಗಳು ಇದಕ್ಕೆ ಕೊಕ್ಕೆ ಹಾಕುವುದಿಲ್ಲವೆ ?
ಹಳೇ ಮೈಸೂರು ಪ್ರದೇಶದ ರಾಜಕಾರಣಿಗಳು ವಿರೋಧಿಸುವುದಿಲ್ಲವೆ ?
ಸುದ್ದಿ ಸಂವಾದ
ಶಶಿಧರ್ ಭಟ್, ವೆಂಕಟ್ರಮಣ ಗೌಡ

No comments:

ಪ್ರತಿ ಪಕ್ಷದ ನಾಯಕನ ಆಯ್ಕೆ ಯಾಕಿಲ್ಲ ? ರಾಜ್ಯ ಬಿಜೆಪಿ ಬಿಕ್ಕಟ್ಟಿನಿಂದ ಕಂಗಾಲಾಗಿದೆಯೆ ಹೈಕಮಾಂಡ್ ? ಪಕ್ಷವನ್ನು ಸೋಲಿಸಿದ ಕರ್ನಾಟಕದ ಮೇಲೆಯೇ ಕಡುಕೋಪ ?

ರಾಜ್ಯ ವಿಧಾನ ಮಂಡಲದ ಅಧಿವೇಶನ ಪ್ರಾರಂಭವಾಗಿ ಒಂದು ವಾರವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ೨೦೨೩ ಮತ್ತು ೨೪ ನೆಯ ಸಾಲಿನ ಮುಂಗಡ ಪತ್ರವನ್ನು ಮಂಡಿಸಿ ಆಗಿದೆ. ಈ ಬಗ್ಗೆ ...