Wednesday, July 1, 2020

media watch eps 21

ಡಿ.ಕೆ. ಶಿವಕುಮಾರ್ ಪಟ್ಟಾಭಿಷೇಕ;; ರಾಜ್ಯಾದ್ಯಂತ ಲಕ್ಷಾಂತರ ಜನ ನೋಡ್ತಾರಂತೆ..
ಕೊರೊನಾ ಸಾವಿನ ಮನೆಯಲ್ಲಿ ಇದೆಲ್ಲ ಬೇಕಿತ್ತಾ ? ಪತ್ರಿಕೆಗಳಿಗೆ ಜಾಹಿರಾತಿಗಾಗಿ ಕೋಟ್ಯಾಂತರ ರೂಪಾಯಿ ವೆಚ್ಚ ಅನಿವಾರ್ಯವಾಗಿತ್ತಾ ?
ಕಾಂಗ್ರೆಸ್ ಅಂದರೆ ಸರಳತೆ. ಗಾಂಗ್ರೆಸ್ ಎಂದರೆ ಮಹಾತ್ಮಾ ಗಾಂಧಿ. ಆದರೆ ಸೋನಿಯಾ ಕಾಂಗ್ರೆಸ್ ನಲ್ಲಿ ಏನು ನಡೆಯುತ್ತಿದೆ.
ಚೀನಾ ಗಡಿ ತಂಟೆ.. ಚೀನಾ ಬಂಡವಾಳ ಹೂಡಿಕೆಗೆ ತಡೆ,,
ಇಷ್ಟು ಇನ್ನಷ್ಟು. ಇವತ್ತಿನ ಮೀಡಿಯಾ ವಾಚ್ ನಲ್ಲಿ
ಸುದ್ದಿಯ ಮೇಲೆ ಶಶಿಧರ್ ಭಟ್ ಕ್ಷಕಿರಣ

No comments:

ನಿರ್ಮಲಕ್ಕನ ಮುಂಗಡ ಪತ್ರ;; ಮರೆತುಹೋದ ಗ್ರಾಮೀಣ ಭಾರತ..

 ಈ ನಮ್ಮ ದೇಶದಲ್ಲಿ ವರ್ಷದಿಂದ ವರ್ಷಕ್ಕೆ ಗ್ರಾಮೀಣ ಭಾರತ ಮತ್ತು ನಗರ ಭಾರತದ ನಡುವೆ ಕಂದಕ ಹೆಚ್ಚುತ್ತಿದೆ. ನಗರ ಪ್ರದೇಶಗಳು ಆಕರ್ಷಣೆಯ ಕೇಂದ್ರವಾಗುತ್ತಿವೆ. ಗ್ರಾಮೀಣ ಪ್...