Wednesday, July 1, 2020

media watch eps 21

ಡಿ.ಕೆ. ಶಿವಕುಮಾರ್ ಪಟ್ಟಾಭಿಷೇಕ;; ರಾಜ್ಯಾದ್ಯಂತ ಲಕ್ಷಾಂತರ ಜನ ನೋಡ್ತಾರಂತೆ..
ಕೊರೊನಾ ಸಾವಿನ ಮನೆಯಲ್ಲಿ ಇದೆಲ್ಲ ಬೇಕಿತ್ತಾ ? ಪತ್ರಿಕೆಗಳಿಗೆ ಜಾಹಿರಾತಿಗಾಗಿ ಕೋಟ್ಯಾಂತರ ರೂಪಾಯಿ ವೆಚ್ಚ ಅನಿವಾರ್ಯವಾಗಿತ್ತಾ ?
ಕಾಂಗ್ರೆಸ್ ಅಂದರೆ ಸರಳತೆ. ಗಾಂಗ್ರೆಸ್ ಎಂದರೆ ಮಹಾತ್ಮಾ ಗಾಂಧಿ. ಆದರೆ ಸೋನಿಯಾ ಕಾಂಗ್ರೆಸ್ ನಲ್ಲಿ ಏನು ನಡೆಯುತ್ತಿದೆ.
ಚೀನಾ ಗಡಿ ತಂಟೆ.. ಚೀನಾ ಬಂಡವಾಳ ಹೂಡಿಕೆಗೆ ತಡೆ,,
ಇಷ್ಟು ಇನ್ನಷ್ಟು. ಇವತ್ತಿನ ಮೀಡಿಯಾ ವಾಚ್ ನಲ್ಲಿ
ಸುದ್ದಿಯ ಮೇಲೆ ಶಶಿಧರ್ ಭಟ್ ಕ್ಷಕಿರಣ

No comments:

ಪ್ರತಿ ಪಕ್ಷದ ನಾಯಕನ ಆಯ್ಕೆ ಯಾಕಿಲ್ಲ ? ರಾಜ್ಯ ಬಿಜೆಪಿ ಬಿಕ್ಕಟ್ಟಿನಿಂದ ಕಂಗಾಲಾಗಿದೆಯೆ ಹೈಕಮಾಂಡ್ ? ಪಕ್ಷವನ್ನು ಸೋಲಿಸಿದ ಕರ್ನಾಟಕದ ಮೇಲೆಯೇ ಕಡುಕೋಪ ?

ರಾಜ್ಯ ವಿಧಾನ ಮಂಡಲದ ಅಧಿವೇಶನ ಪ್ರಾರಂಭವಾಗಿ ಒಂದು ವಾರವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ೨೦೨೩ ಮತ್ತು ೨೪ ನೆಯ ಸಾಲಿನ ಮುಂಗಡ ಪತ್ರವನ್ನು ಮಂಡಿಸಿ ಆಗಿದೆ. ಈ ಬಗ್ಗೆ ...