Monday, March 15, 2021

kannadada atanka

ಈ ವರ್ಷದ ಮುಂಗಡ ಪತ್ರದಲ್ಲಿ ಕನ್ನಡ ಸಾಹಿತ್ಯ ಸಂಸ್ಕೃತಿಯನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ವಿವಿಧ ಅಕಾಡೆಮಿಗಳಿಗೆ ಕೊಡುವ ಅನುದಾನವನ್ನು ಕಡಿತಗೊಳಿಸಲಾಗಿದೆ.
ಇದಕ್ಕೆ ಬದಲಾಗಿ ಜಾತಿ ಸಂಘಟನೆಗಳಿಗೆ, ಪ್ರಾಧಿಕಾರಗಳಿಗೆ ಹಾಗೂ ಮಠ ಮಾನ್ಯಗಳಿಗೆ ಮುಖ್ಯಮಂತ್ರಿ ಕೊಡುಗೈ ದೊರೆಯಾಗಿದ್ದಾರೆ. ಈ ಬಗ್ಗೆ ಸಾಂಸ್ಕೃತಿಕ ರಂಗ ಆತಂಕಗೊಂಡಿದೆ.
ಕನ್ನಡ ಭಾಷೆ ಸಂಸ್ಕೃತಿ ಮತ್ತು ಸಾಹಿತ್ಯದ ಸಮಾಧಿ ಮಾಡಲು ಸರ್ಕಾರ ಹೊರಟಿದೆ. ಇದರ ವಿರುದ್ಧ ಧ್ವನಿ ಎತ್ತಬೇಕಾಗಿರುವುದು ಕನ್ನಡಿಗರ ಕರ್ತವ್ಯ.
ಸುದ್ದಿ ಸಂವಾದ
ವೆಂಕಟ್ರಮಣ ಗೌಡ ಮತ್ತು ಶಶಿಧರ್ ಭಟ್

No comments:

AMERICA SUPPORTS PAK#Shashidharbhat#Sudditv#Karnatakapolitics

ಪಾಕಿಸ್ಥಾನ ಕ್ಕೆ ಬಹಿರಂಗ ಬೆಂಬಲ ನೀಡಿದ ಅಮೇರಿಕಾ ಭಯ್ಫೋತ್ಪಾದನೆ ವಿರುದ್ಧ ಹೋರಾಟದಲ್ಲಿ ಪಾಕ್ ನಮ್ಮ ಸಹವರ್ತಿ ಎಂದ ಅಮೇರಿಕಾ ಟಾಪ್ ಮಿಲಿಟರಿ ಜನರಲ್. ಸೇನಾ ಮಿಲಟರಿ ಪರೇಡ...