Friday, December 31, 2021

TEMPLE FREEDOM

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹಿಂದೂ ದೇವಾಲಯಗಳನ್ನು ಸ್ವತಂತ್ರಗೊಳಿಸುತ್ತಾರಂತೆ,,,!
ದೇವಾಲಯಗಳ ಮೇಲಿನ ಸರ್ಕಾರದ ನಿಯಂತ್ರವನ್ನು ತೆಗೆದುಹಾಕುತ್ತಾರಂತೆ... 
ಹಾಗದರೆ ಮುಜ ರಾಯಿ ಇಲಾಖೆಗೆ ಬಾಗಿಲು ಹಾಕುತ್ತಾರಾ ? ಈ ಹಿಂದೂ ದೇವಾಲಯಗಳನ್ನು  ಅರ್ಚಕರಿಗೆ ಒಪ್ಪಿಸುತ್ತಾರಾ ?
ಆರ್ ಎಸ್ ಎಸ್ ಅಜೆಂಡಾವನ್ನು ತರಾತುರಿಯಿಂದ ಪೂರ್ಣ ಮಾಡಲು ಹೊರಟ ಬೊಮ್ಮಾಯಿ..
ಶಶಿಧರ್ ಭಟ್ ಸುದ್ದಿ ವಿಶ್ಲೇಷಣೆ,,

No comments:

ಪ್ರತಿ ಪಕ್ಷದ ನಾಯಕನ ಆಯ್ಕೆ ಯಾಕಿಲ್ಲ ? ರಾಜ್ಯ ಬಿಜೆಪಿ ಬಿಕ್ಕಟ್ಟಿನಿಂದ ಕಂಗಾಲಾಗಿದೆಯೆ ಹೈಕಮಾಂಡ್ ? ಪಕ್ಷವನ್ನು ಸೋಲಿಸಿದ ಕರ್ನಾಟಕದ ಮೇಲೆಯೇ ಕಡುಕೋಪ ?

ರಾಜ್ಯ ವಿಧಾನ ಮಂಡಲದ ಅಧಿವೇಶನ ಪ್ರಾರಂಭವಾಗಿ ಒಂದು ವಾರವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ೨೦೨೩ ಮತ್ತು ೨೪ ನೆಯ ಸಾಲಿನ ಮುಂಗಡ ಪತ್ರವನ್ನು ಮಂಡಿಸಿ ಆಗಿದೆ. ಈ ಬಗ್ಗೆ ...