Tuesday, January 4, 2022
Monday, January 3, 2022
RAMANAGARA RAMPATA
ರಾಮನಗರ ರಂಪಾಟ..
ವೇದಿಕೆಯ ಮೇಲೆ ರಂಪಾಟ..ಸಚಿವರು ಮತ್ತು ಸಂಸತ್ ಸದಸ್ಯರ ನಡುವೆ ಹಗ್ಗಜೆಗ್ಗಾಟ,,,
ಸಸಂತ್ ಸದಸ್ಯ ಡಿ.ಕೆ. ಸುರೇಶ್ ಕೋಪಾಟೋಪ;;
ಕಾಲು ಕರೆದು ಜಗಳ ಪ್ರಾರಂಭಿಸಿದ ಡಾ.ಅಶ್ವತ್ಠನಾರಾಯಣ,,,,
ರಾಮನಗರದಲ್ಲಿ ಇಂದು ನಡೆದಿದ್ದು ಜನತಂತ್ರದ ನಗ್ನ ಪ್ರದರ್ಶನ,,,ಮಾನ ಮರ್ಯಾದೆ ಬೀದಿಗೆ ಹಾಕಿದ ರಾಜಕಾರಣಿಗಳು.
ಎಲ್ಲವೂ ಮುಖ್ಯಮಂತ್ರಿಗಳ ಕಣ್ಣೆದುರೇ ನಡೆದುಹೋಯಿತು,,,!
ಶಶಿಧರ್ ಭಟ್ ಸುದ್ದಿ ವಿಶ್ಲೇಷಣೆ..
Subscribe to:
Comments (Atom)
AMERICA SUPPORTS PAK#Shashidharbhat#Sudditv#Karnatakapolitics
ಪಾಕಿಸ್ಥಾನ ಕ್ಕೆ ಬಹಿರಂಗ ಬೆಂಬಲ ನೀಡಿದ ಅಮೇರಿಕಾ ಭಯ್ಫೋತ್ಪಾದನೆ ವಿರುದ್ಧ ಹೋರಾಟದಲ್ಲಿ ಪಾಕ್ ನಮ್ಮ ಸಹವರ್ತಿ ಎಂದ ಅಮೇರಿಕಾ ಟಾಪ್ ಮಿಲಿಟರಿ ಜನರಲ್. ಸೇನಾ ಮಿಲಟರಿ ಪರೇಡ...
-
ಈ ನಮ್ಮ ದೇಶದಲ್ಲಿ ವರ್ಷದಿಂದ ವರ್ಷಕ್ಕೆ ಗ್ರಾಮೀಣ ಭಾರತ ಮತ್ತು ನಗರ ಭಾರತದ ನಡುವೆ ಕಂದಕ ಹೆಚ್ಚುತ್ತಿದೆ. ನಗರ ಪ್ರದೇಶಗಳು ಆಕರ್ಷಣೆಯ ಕೇಂದ್ರವಾಗುತ್ತಿವೆ. ಗ್ರಾಮೀಣ ಪ್...
-
ಕಳೆದ ಫೆಬ್ರವರಿ ತಿಂಗಳಿನ ನಂತರ ನಾನು ಬ್ಲಾಗ್ ನಲ್ಲಿ ಏನನ್ನೂ ಬರೆದಿಲ್ಲ. ಚಾನಲ್ ನ ಕೆಲಸದ ನಡುವೆ ಬ್ಲಾಗ್ ಬರೆಯುವುದಿರಲಿ ನೋಡುವುದು ನನಗೆ ಸಾಧ್ಯವಾಗುತ್ತಿರಲಿಲ್ಲ. ವಾಹ...
-
After the rain has passed, the rain drops continue to fall, the cloud cover. It is not possible to say when it will rain again.. thunder and...