Saturday, October 22, 2022

ಧ್ವೇಷ ಭಾಷಣಕ್ಕೆ ಸುಪ್ರೀಂ ಕಡಿವಾಣ

 ಧ್ವೇಷ ಭಾಷಣಕ್ಕೆ ಸರ್ವೋಚ್ಚ ನ್ಯಾಯಾಲಯ ಕಡಿವಾಣ ಹಾಕಿದೆ.. ಧ್ವೇಷ ಭಾಷಣ ಮಾಡುವವರ ವಿರುದ್ಧ ದೂರು ದಾಖಲಿಸಿಕೊಳ್ಳುವಂತೆಯೂ ಪೋಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಿದೆ..

ಈ ಸೂಚನೆಯ ನಂತರವಾದರೂ ದೇಶದಲ್ಲಿ ಹೊತ್ತಿ ಉರಿಯುತ್ತಿರುವ ಧ್ವೇಷದ ಬೆಂಕಿ ಕಡಿಮೆಯಾಗಬಹುದೆ ?

ಇಂತಹ ನಿರೀಕ್ಷೆ ಇರಲೇ ಬೇಕು,,ಆದರೆ ? ಗೊತ್ತಿಲ್ಲ..

No comments:

ನಿರ್ಮಲಕ್ಕನ ಮುಂಗಡ ಪತ್ರ;; ಮರೆತುಹೋದ ಗ್ರಾಮೀಣ ಭಾರತ..

 ಈ ನಮ್ಮ ದೇಶದಲ್ಲಿ ವರ್ಷದಿಂದ ವರ್ಷಕ್ಕೆ ಗ್ರಾಮೀಣ ಭಾರತ ಮತ್ತು ನಗರ ಭಾರತದ ನಡುವೆ ಕಂದಕ ಹೆಚ್ಚುತ್ತಿದೆ. ನಗರ ಪ್ರದೇಶಗಳು ಆಕರ್ಷಣೆಯ ಕೇಂದ್ರವಾಗುತ್ತಿವೆ. ಗ್ರಾಮೀಣ ಪ್...