Tuesday, January 17, 2023

RAJANATH SINGH ON MEDIA#Shashidharbhat#Sudditv#Karnatakapolitics

ನರೇಂದ್ರ ಮೋದಿ ಅವರ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ದೇಶದಲ್ಲಿ ಅತಿ ಹೆಚ್ಚಿನ ಮಾಧ್ಯಮ ಸ್ವಾತಂತ್ರ್ಯವನ್ನು ನೀಡಲಾಗಿದೆ..
ಇದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಹೇಳಿಕೆ,,
ಇದು ನಿಜಾನಾ ? ಇವತ್ತಿನ ಭಾರತೀಯ ಪತ್ರಿಕೋದ್ಯಮ ಸ್ವತಂತ್ರವಾಗಿ ಕೆಲಸ ಮಾಡುತ್ತಿದೆಯಾ ?
ಕಾಂಗ್ರೆಸ್ ಮತ್ತು ಬಿಜೆಪಿ ಸರ್ಕಾರಗಳ ನಡುವೆ ಇರುವ ವ್ಯತ್ಯಾಸ ಯಾವುದು ?
ಶಶಿಧರ್ ಭಟ್ ಸುದ್ದಿ ವಿಶ್ಲೇಷಣೆ.
https://studio.youtube.com/video/D_-CfpNTfLQ/edit
WATCH IN YOUTUBE

No comments:

ಪ್ರತಿ ಪಕ್ಷದ ನಾಯಕನ ಆಯ್ಕೆ ಯಾಕಿಲ್ಲ ? ರಾಜ್ಯ ಬಿಜೆಪಿ ಬಿಕ್ಕಟ್ಟಿನಿಂದ ಕಂಗಾಲಾಗಿದೆಯೆ ಹೈಕಮಾಂಡ್ ? ಪಕ್ಷವನ್ನು ಸೋಲಿಸಿದ ಕರ್ನಾಟಕದ ಮೇಲೆಯೇ ಕಡುಕೋಪ ?

ರಾಜ್ಯ ವಿಧಾನ ಮಂಡಲದ ಅಧಿವೇಶನ ಪ್ರಾರಂಭವಾಗಿ ಒಂದು ವಾರವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ೨೦೨೩ ಮತ್ತು ೨೪ ನೆಯ ಸಾಲಿನ ಮುಂಗಡ ಪತ್ರವನ್ನು ಮಂಡಿಸಿ ಆಗಿದೆ. ಈ ಬಗ್ಗೆ ...