Saturday, May 9, 2020

AFTER CORONA; CAMMUNAL VIRUS WILL RULE

ಮಾನವ ಸಂತತಿಯನ್ನೇ ನಾಶ ಪಡಿಸಲು ಹೊರಟ ಕೊರೊನಾ
ಈ ಕಣ್ಣಿಗ್ಗೆ ಕಾಣದ ಜೀವಿ ಅಮೇರಿಕ ಅಧ್ಯಕ್ಷರನ್ನು ರಷ್ಯಾ ಆಧ್ಯಕ್ಷರನ್ನೂ ನಡುಗಿಸಿ ಬಿಟ್ಟಿದೆ,
ಮನುಷ್ಯ ಎಂಬ ಕ್ಷುಲ್ಲಕ ಜೀವಿಯ ಅಹಂಕಾರವನ್ನೂ ನಾಶ ಮಾಡುತ್ತಿದೆ,
ಆದರೆ ಧರ್ಮಾಂಧರ ಅಹಂಕಾರ ಇಳಿದಿಲ್ಲ, ಇಲ್ಲಿಯೂ ಕೋಮುವಾದದ ವಿಷ ಭಿತ್ತಲಾಗುತ್ತಿದೆ,
ಹಾಗಿದ್ದರೆ ಕೊರೊನಾಕ್ಕೆ ಮದ್ದು ಸಿಕ್ಕರೂ ಕೋಮುವಾದಕ್ಕೆ ಮದ್ದು ಸಿಗುವುದು ಕಷ್ತ
ಸುದ್ದಿ ಸಂವಾದ
ವೆಂಕಟ್ರಮಣ ಗೌಡ, ಶಶಿಧರ್ ಭಟ್
ಇದು ಸುದ್ದಿ ಟಿವಿ ವಿಶೇಷ

Wednesday, May 6, 2020

DISINVESTMENT AND MODI GOVT AFTER COVID 19

ಕೊವಿಡ್ ೧೯ ಪರಿಣಾಮ ಕರಗುತ್ತಿದೆ ಉದ್ಯಮಪತಿಗಳ ಸಂಪತ್ತು.. ಬಡವರಾಗುತ್ತಿರುವ ಶ್ರೀಮಂತರು.
ದೇಶದ ಆರ್ಥಿಕತೆಯನ್ನು ಈಗಲೂ ಉಳಿಸುತ್ತಿರುವುದು ಸಾರ್ವಜನಿಕ ಉದ್ದಿಮೆಗಳು.
ನೆಹರೂ ಅಧಿಕಾರಾವಾಧಿಯಲ್ಲಿ ಪ್ರಾರಂಭವಾದ ಲಾಭದಾಯಕ ಉದ್ದಿಮೆಗಳನ್ನು ಖಾಸಗಿಯವರಿಗೆ ಮಾರಾಟ ಮಾಡಲು ಹೊರಟ ಕೇಂದ್ರ ಸರ್ಕಾರ
ತನ್ನ ನಿರ್ಧಾರವನ್ನು ಈಗಲಾದರೂ ಬದಲಿಸುತ್ತಾ ? ಎಲ್ಲವನ್ನೂ ಖಾಸಗಿಯವರಿಗೆ ಮಾರಾಟ ಮಾಡಿ ಕೈ ತೊಳೆದುಕೊಳ್ಳುತ್ತಾ ? 
ಲಾಭ ಗಳಿಸುತ್ತಿರುವ ಭಾರತ್ ಪೆಟ್ರೋಲಿಯಂ, ಶಿಪ್ಪಿಂಗ್ ಕಾರ್ಪುರೇಷನ್, ಮತ್ತು ಕಂಟೇನರ್ ಕಾರ್ಪುರೇಷನ್, 
ಪ್ರಭುತ್ವ ಸ್ನೇಹಿ ಉದ್ಯಮಪತಿಗಳ ಜೇಬು ಸೇರುತ್ತಾ ?
ಶಶಿಧರ್ ಭಟ್ ಸುದ್ದಿ ವಿಶ್ಲೇಷಣೆ.
ಇದು ಸುದ್ದಿ ಟಿವಿ ವಿಶೇಷ

Tuesday, May 5, 2020

RG NEW INTIATIVE AND GOOD BEGAINING

ಅಬಿಜಿತ್ ಬ್ಯಾನರ್ಜಿ ಜೊತೆ ರಾಹುಲ್ ಗಾಂಧಿ ಮಾತುಕತೆ.
ಪತ್ರಕರ್ತರಿಗಿಂತ ಚೆನ್ನಾಗಿ ಚರ್ಚೆ ನಡೆಸಿಕೊಟ್ಟ ರಾಹುಲ್. ನಮ್ಮ ಕೂಗು ಮಾರಿಗಳಿಗೆ ಇದು ಮಾದರಿ
ಮೋದಿ ಪೂಜೆಯಲ್ಲಿ ನಿರತವಾದ ಮಾಧ್ಯಮ; ಆಡಳಿತ ಪಕ್ಷದ ಭಜನಾಮಂಡಳಿ ಸದಸ್ಯರಾದ ಕೂಗು ಮಾರಿಗಳು
ದೆಹಲಿಯಲ್ಲಿ ಗುಂಡಿನ ಮೇಲೆ ಕೊರೊನಾ ತೆರಿಗೆ; ಪಾನ ವಿರೋಧಿ ಕೇಜ್ರಿವಾಲ್ ಕೈ ಹಿಡಿದ" ಗುಂಡೂ " ರಾಯರು !
ಶಶಿಧರ್ ಭಟ್ ಸುದ್ದಿ ವಿಶ್ಲೇಷಣೆ
ಇದು ಸುದ್ದಿ ಟಿವಿ ವಿಶೇಷ

Monday, May 4, 2020

corona relaxation govt had no option

ಬೆಂಗಳೂರಿನಲ್ಲಿ ಮದ್ಯ ಮಾರಾಟ ಪ್ರಾರಂಭ. ನಗರದಲ್ಲಿ ವಾಹನ ಸಂಚಾರಕ್ಕೆ ಅನುಮತಿ. ರಸ್ತೆಗೆ ಇಳಿದ ವಾಹನಗಳು.
೪೦ ದಿನಗಳ ನಂತರ ಮದ್ಯದ ಅಂಗಡಿಗಳು ಓಪನ್...ಅಂಗಡಿಗಳ ಮುಂದೆ,, ಸಾಲು ಸಾಲು ಜನ.. ದೆಹಲಿ ಹಾಗೂ ದೇಶದ ಇನ್ನೂ ಕೆಲವು ಕಡೆ ಇದೇ ಸ್ಥಿತಿ.
ಬೆಳಗಿನಿಂದಲೇ ಕಾಯುತ್ತಿರುವ ಗುಂಡು ಪ್ರಿಯರು. ಗುಂಡು ಪ್ರಿಯರ ಪರವಾಗಿ ಬ್ಯಾಟ್ ಮಾಡುತ್ತಿರುವ ಮಾಧ್ಯಮ..
ಹೆಂಡದ ಅಂಗಡಿಗೆ ಪರವಾನಿಗೆ, ದೇವಾಲಯಗಳಿಗೆ ಪರವಾನಿಗೆ ಇಲ್ಲ ಯಾಕೆ ? ಕೆಲವರ ಪ್ರಶ್ನೆ.....
ಜನರಿಗೆ ಅಮಲು ಬೇಕು... ಮದ್ಯದ ಮತ್ತು ಧಾರ್ಮಿಕ ಅಮಲು,,, ಬಿಜೆಪಿ ಸರ್ಕಾರ ಯಾವತ್ತೂ ಅಮಲಿನ ವಿರೋಧಿಯಲ್ಲ. ಅದು ಅಮಲಿನ ಪರ,,
ಶಶಿಧರ್ ಭಟ್ ಸುದ್ದಿ ವಿಶ್ಲೇಷಣೆ,
ಇದು ಸುದ್ದಿ ಟಿವಿ ವಿಶೇಷ

corona relaxation govt had no option

ಬೆಂಗಳೂರಿನಲ್ಲಿ ಮದ್ಯ ಮಾರಾಟ ಪ್ರಾರಂಭ. ನಗರದಲ್ಲಿ ವಾಹನ ಸಂಚಾರಕ್ಕೆ ಅನುಮತಿ. ರಸ್ತೆಗೆ ಇಳಿದ ವಾಹನಗಳು.
೪೦ ದಿನಗಳ ನಂತರ ಮದ್ಯದ ಅಂಗಡಿಗಳು ಓಪನ್...ಅಂಗಡಿಗಳ ಮುಂದೆ,, ಸಾಲು ಸಾಲು ಜನ.. ದೆಹಲಿ ಹಾಗೂ ದೇಶದ ಇನ್ನೂ ಕೆಲವು ಕಡೆ ಇದೇ ಸ್ಥಿತಿ.
ಬೆಳಗಿನಿಂದಲೇ ಕಾಯುತ್ತಿರುವ ಗುಂಡು ಪ್ರಿಯರು. ಗುಂಡು ಪ್ರಿಯರ ಪರವಾಗಿ ಬ್ಯಾಟ್ ಮಾಡುತ್ತಿರುವ ಮಾಧ್ಯಮ..
ಹೆಂಡದ ಅಂಗಡಿಗೆ ಪರವಾನಿಗೆ, ದೇವಾಲಯಗಳಿಗೆ ಪರವಾನಿಗೆ ಇಲ್ಲ ಯಾಕೆ ? ಕೆಲವರ ಪ್ರಶ್ನೆ.....
ಜನರಿಗೆ ಅಮಲು ಬೇಕು... ಮದ್ಯದ ಮತ್ತು ಧಾರ್ಮಿಕ ಅಮಲು,,, ಬಿಜೆಪಿ ಸರ್ಕಾರ ಯಾವತ್ತೂ ಅಮಲಿನ ವಿರೋಧಿಯಲ್ಲ. ಅದು ಅಮಲಿನ ಪರ,,
ಶಶಿಧರ್ ಭಟ್ ಸುದ್ದಿ ವಿಶ್ಲೇಷಣೆ,
ಇದು ಸುದ್ದಿ ಟಿವಿ ವಿಶೇಷ

Sunday, May 3, 2020

ANTI POOR GOVERNMENT AND HUNGER

ರಾಜ್ಯಗಳ ಜೊತೆ ವ್ಯಾಪಾರಕ್ಕೆ ಇಳಿದ ಕೆಂದ್ರ ಸರ್ಕಾರ; ದುಡ್ಡು ಕೊಟ್ಟು ಆಹಾರ ಧಾನ್ಯಗಳನ್ನು ಖರೀದಿಸಲು ಸೂಚನೆ.
ಒಂದೆಡೆ ಸೈನ್ಯದಿಂದ ಕೊರೊನಾ ವೀರರರಿಗೆ ಕೃತಜ್ನತೆ. ಪುಷ್ಪವೃಷ್ಟಿ. ಇನ್ನೊಂದೆಡೆ ಕಾಶ್ಮೀರದಲ್ಲಿ ಐವರು ಯೋಧರ ಹತ್ಯೆ...
ಸೈನ್ಯಕ್ಕೂ ರಾಜಕಾರಣದ ನೆರಳು ?
ಹಸಿವಿನ ಪ್ರಶ್ನೆಗೆ ಉತ್ತರ ನೀಡದೇ ವ್ಯಾಪಾರಕ್ಕೆ ಇಳಿಯಿತಾ ಕೇಂದ್ರ ಸರ್ಕಾರ ?
ಶಶಿಧರ್ ಭಟ್ ಸುದ್ದಿ ವಿಶ್ಲೇಷಣೆ.
ಇದು ಸುದ್ದಿ ಟಿವಿ ವಿಶೇಷ

Thursday, April 30, 2020

CORONA AND STORIES OF STARVATION

ಕೊರೊನಾ ಹಸಿವಿನ ಕಥೆಗಳು..ಭವಿಷ್ಯದ ಕತ್ತಲೆಯಲ್ಲಿ ಕಳೆದು ಹೋಗುತ್ತಿರುವ ಜನ.
ಹಸಿವನ್ನೇ ಮಾರಾಟ ಮಾಡುತ್ತಿರುವ ರಾಜಕಾರಣಿಗಳು, ಸಮಾಜ ಸೇವಕರು.
ಇವರ ಜೊತೆ ಶಾಮೀಲಾದ ಮಾಧ್ಯಮಗಳು..ಜಾಹೀರಾತು ಸುದ್ದಿ ನಡುವಿನ ವ್ಯತ್ಯಾಸ ಮರೆತ ಪತ್ರಿಕೆಗಳು.
ಇದು ಶಶಿಧರ್ ಭಟ್ ಸುದ್ದಿ ವಿಶ್ಲೇಷಣೆ
ಸುದ್ದಿ ಟಿವಿ ವಿಶೇಷ

AMERICA SUPPORTS PAK#Shashidharbhat#Sudditv#Karnatakapolitics

ಪಾಕಿಸ್ಥಾನ ಕ್ಕೆ ಬಹಿರಂಗ ಬೆಂಬಲ ನೀಡಿದ ಅಮೇರಿಕಾ ಭಯ್ಫೋತ್ಪಾದನೆ ವಿರುದ್ಧ ಹೋರಾಟದಲ್ಲಿ ಪಾಕ್ ನಮ್ಮ ಸಹವರ್ತಿ ಎಂದ ಅಮೇರಿಕಾ ಟಾಪ್ ಮಿಲಿಟರಿ ಜನರಲ್. ಸೇನಾ ಮಿಲಟರಿ ಪರೇಡ...